22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಉಜಿರೆಯ ಶಾರದಾ ಮಂಟಪದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಘುಪತಿ ಜೆ ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಜೆ.ಕೆ , ಖಜಾಂಚಿಯಾಗಿ ಅಯ್ಯಪ್ಪ ,ಗೌರವ ಸಲಹೆಗಾರರಾಗಿ ಅನಿಲ್ ಕುಮಾರ್ ಯು, ನಾಗರಾಜ್ ಮಾಚಾರು, ಉದಯ್ ಬಿಕೆ ,ಅನುಜ್ ಜೈ ರಾಜ್ ಸಾಲಿಯಾನ್, ಉಪಾಧ್ಯಕ್ಷರಾಗಿ ರಾಜಮಾಚಾರು, ನಾಗೇಶ್ ನೆರಿಯ , ಶಶಿಕುಮಾರ್ ಸುಳ್ಯ, ಅಮೃತಲಿಂಗಂ ಪುತ್ತೂರು, ಶ್ರೀಮತಿ ಲೊಲಾಕ್ಷಿ ಮಾಚಾರು, ಕಾರ್ಯದರ್ಶಿಯಾಗಿ ನಾಗೇಂದ್ರ ಪಿ, ಮೋಹನ್ ಕುಮಾರ್, ಕುಶಾಲಪ್ಪಗೌಡ, ಸ್ಟಾಲಿನ್, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ವರ್ಧನ್, ಆನಂದ್ ರಾಜ್, ಕಾರ್ಯಕಾರಿ ನಿರ್ದೇಶಕರಾಗಿ ನಾಗರಾಜ ಸಾಗರ, ಕೃಷ್ಣಮೂರ್ತಿ ಸಾಗರ, ಸದಾನಂದ ಕಲ್ಮಂಜ, ಮಯಿಲ್ ವಾಹನ,, ಪ್ರಕಾಶ್ ಇಜ್ಜಲ ,ಹರಿಶ್ಚಂದ್ರ ಮಿತ್ತ ಬಾಗಿಲು, ಸುರೇಂದ್ರ ಕೆ ನಾವುರ, ಜ್ಞಾನಸುಂದರಿ , ಶಣ್ಮುಗರಾಜ್ ಗುತ್ತಿಗಾರು ಅವರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯ ಪ್ರಕ್ರಿಯೆಯನ್ನು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನಾಗರಾಜ ಮಾಚಾರು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಎಂಎಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya
error: Content is protected !!