July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಉಜಿರೆಯ ಶಾರದಾ ಮಂಟಪದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಘುಪತಿ ಜೆ ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಜೆ.ಕೆ , ಖಜಾಂಚಿಯಾಗಿ ಅಯ್ಯಪ್ಪ ,ಗೌರವ ಸಲಹೆಗಾರರಾಗಿ ಅನಿಲ್ ಕುಮಾರ್ ಯು, ನಾಗರಾಜ್ ಮಾಚಾರು, ಉದಯ್ ಬಿಕೆ ,ಅನುಜ್ ಜೈ ರಾಜ್ ಸಾಲಿಯಾನ್, ಉಪಾಧ್ಯಕ್ಷರಾಗಿ ರಾಜಮಾಚಾರು, ನಾಗೇಶ್ ನೆರಿಯ , ಶಶಿಕುಮಾರ್ ಸುಳ್ಯ, ಅಮೃತಲಿಂಗಂ ಪುತ್ತೂರು, ಶ್ರೀಮತಿ ಲೊಲಾಕ್ಷಿ ಮಾಚಾರು, ಕಾರ್ಯದರ್ಶಿಯಾಗಿ ನಾಗೇಂದ್ರ ಪಿ, ಮೋಹನ್ ಕುಮಾರ್, ಕುಶಾಲಪ್ಪಗೌಡ, ಸ್ಟಾಲಿನ್, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ವರ್ಧನ್, ಆನಂದ್ ರಾಜ್, ಕಾರ್ಯಕಾರಿ ನಿರ್ದೇಶಕರಾಗಿ ನಾಗರಾಜ ಸಾಗರ, ಕೃಷ್ಣಮೂರ್ತಿ ಸಾಗರ, ಸದಾನಂದ ಕಲ್ಮಂಜ, ಮಯಿಲ್ ವಾಹನ,, ಪ್ರಕಾಶ್ ಇಜ್ಜಲ ,ಹರಿಶ್ಚಂದ್ರ ಮಿತ್ತ ಬಾಗಿಲು, ಸುರೇಂದ್ರ ಕೆ ನಾವುರ, ಜ್ಞಾನಸುಂದರಿ , ಶಣ್ಮುಗರಾಜ್ ಗುತ್ತಿಗಾರು ಅವರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯ ಪ್ರಕ್ರಿಯೆಯನ್ನು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನಾಗರಾಜ ಮಾಚಾರು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಎಂಎಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya
error: Content is protected !!