23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಧಾರ್ಮಿಕ

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ವತಿಯಿಂದ 27ನೇ ವಷ೯ದ ಭಜನಾ ಕಮ್ಮಟದ ಅಂಗವಾಗಿ ಶ್ರೇಷ್ಠ ಭಜನಾ ಮಂಡಳಿಗಳಿಗೆ ಪುರಸ್ಕಾರ ಕಾರ್ಯಕ್ರಮ ಸೆ.20ರಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು
23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ ನೀಡಿ ಗೌರವಿಸಿದರು.

ಕಾಯ೯ಕ್ರಮದಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಸುಪ್ರೀಯ ಹರ್ಷೇಂದ್ರ ಕುಮಾರ್,
ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಭಜನಾ ಕಮ್ಮಟದ ಅಧ್ಯಕ್ಷ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.

ಕು.ಭವಿಷ್ಯ, ತೇಜಸ್ವಿನಿ, ಶಿಲ್ಪ ಇವರ ಪ್ರಾಥ೯ನೆ ಬಳಿಕ ಭಜನಾ ಕಮ್ಮಟದ ಕಾಯ೯ದಶಿ೯ ವೀರೂ ಶೆಟ್ಟಿ ಸ್ವಾಗತಿಸಿದರು. ಭಜನಾ ಕಮ್ಮಟ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಕೀಲ ಕೇಶವ ಗೌಡ ಕಾಯ೯ಕ್ರಮ ನಿರೂಪಿಸಿದರು.

Related posts

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya
error: Content is protected !!