23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ , ಪ್ರಧಾನ ಅರ್ಚಕ ನಾರಾಯಣ ರಾವ್ , ಸದಸ್ಯರಾಗಿ ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ, ರತ್ನಾಕರ ಕೋಟ್ಯಾನ್, ಗಿರಿಯಪ್ಪ ನಾಯ್ಕ ಶ್ರೀಮತಿ ಕೇಶವತಿ ,ಪುಷ್ಪರಾಜ್ ನೇಮಕವಾಗಿದ್ದಾರೆ.

ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಸುಲ್ಕೇರಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊರಗಪ್ಪ ನಾಯ್ಕ ನಡೆಸಿಕೊಟ್ಟರು.

Related posts

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya
error: Content is protected !!