September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ , ಪ್ರಧಾನ ಅರ್ಚಕ ನಾರಾಯಣ ರಾವ್ , ಸದಸ್ಯರಾಗಿ ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ, ರತ್ನಾಕರ ಕೋಟ್ಯಾನ್, ಗಿರಿಯಪ್ಪ ನಾಯ್ಕ ಶ್ರೀಮತಿ ಕೇಶವತಿ ,ಪುಷ್ಪರಾಜ್ ನೇಮಕವಾಗಿದ್ದಾರೆ.

ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಸುಲ್ಕೇರಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊರಗಪ್ಪ ನಾಯ್ಕ ನಡೆಸಿಕೊಟ್ಟರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯ ಎಲ್ ಕೆ ಜಿ -ಯು ಕೆ ಜಿ ವಿಭಾಗದ ಹೊರಾಂಗಣ ಆಟದ ಸಲಕರಣೆಗಳ ಉದ್ಘಾಟನೆ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya
error: Content is protected !!