July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಶವಾಗಾರ ಕೇಂದ್ರ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜ ರ ಮನವಿಗೆ ಸ್ಪಂದಿಸಿದ ಸರ್ಕಾರ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ.

ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆಯಾಗಿದ್ದು ಶವಾಗಾರ ಕೇಂದ್ರ ಕುರಿತು ಶಾಸಕ ಹರೀಶ್ ಪೂಂಜರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

Related posts

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya
error: Content is protected !!