22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಬಡಕೋಡಿ: ಇಲ್ಲಿಯ ಕಾಜೋಟ್ಟು ಎಂಬಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ (38ವ) ಎಂಬವರು ಮೃತಪಟ್ಟ ಘಟನೆ ಸೆ.19 ರಂದು ವರದಿಯಾಗಿದೆ.

ನಯನ ನಾಯ್ಕ ವಿಪರೀತ ಕುಡಿಯುವ ಚಟ ಹೊಂದಿದ್ದು, ಕುಡಿದು ರಸ್ತೆಯ ಬದಿ ಅಲ್ಲಲ್ಲಿ ಬಿದ್ದುಕೊಂಡಿದ್ದರು. ಸೆ.19 ರಂದು ರಾತ್ರಿ ಕುಡಿದು ನಡೆದುಕೊಂಡು ಬರುವಾಗ ಕುಡಿದ ಮತ್ತಿನಲ್ಲಿ ರಸ್ತೆ ಬದಿ ಬಿದ್ದವರನ್ನು ಸೇಸಪ್ಪ ನಾಯ್ಕ ಎತ್ತಿ ಉಪಚರಿಸಿ ಕಳುಹಿಸಿದ್ದರು. ಬಳಿಕ ಕಾಜೊಟ್ಟು ಮುತ್ತಯ್ಯ ಪೂಜಾರಿಯವರ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ ಅಲ್ಲೇ ಮೃತಪಟ್ಟಿರುವುದಾಗಿ ಅವರ ಸಹೋದರ ಆನಂದ ನಾಯ್ಕ ಸೆ. 20 ರಂದು ವೇಣೂರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya
error: Content is protected !!