22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವವು ಸೆ. 22 ರಿಂದ ಅ.2ರವರೆಗೆ ವಿಜೃಂಭಣೆಯಿಂದ ಜರುಗಲಿದೆ.


ನವರಾತ್ರಿಯ ಎಲ್ಲಾ ದಿನಗಳಲ್ಲಿ ರಾತ್ರಿ ವಿವಿಧ ಆಹ್ವಾನಿತ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.


ಸೆ.22ರಂದು ಬೆಳಿಗ್ಗೆ ಗಣಹೋಮ, ಪಂಚಾಮೃತಾಭಿಷೇಕ, ತೋರಣ ಮುಹೂರ್ತ, ತೆನೆ ಮುಹೂರ್ತ ಜರುಗಲಿದೆ.
ಸೆ.27 ರಂದು ಬೆಳಿಗ್ಗೆ ನವಕ ಪ್ರಧಾನ ಕಲಶಾಭಿಷೇಕ, ನಾಗ-ನಾಗಬ್ರಹ್ಮ ಸಾನಿಧ್ಯದಲ್ಲಿ ನಾಗತಂಬಿಲ, ಸಂಜೆ ಶ್ರೀ ದುರ್ಗಾನಮಸ್ಕಾರ ಪೂಜೆ ಜರಗುವುದು. ಅ.2ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ನಾಗ-ನಾಗಬ್ರಹ್ಮ ಸಾನಿಧ್ಯದಲ್ಲಿ ನಾಗತಂಬಿಲ, ಅಶ್ವತ್ಥ ಪೂಜೆ, ನಾಗತಂಬಿಲ, ಪರಿವಾರ ದೈವಗಳಿಗೆ ಪರ್ವ, ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಸಂಜೆ ರಂಗ ಪೂಜೆ ನೆರವೇರಲಿರುವುದು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!