September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಸಿ.ಕೆ ಚಂದ್ರ ಅವರು ಸೌಜನ್ಯ ಅವರ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ಇಂದು ದೂರು ನೀಡಿದ್ದಾರೆ.


ಕುಸುಮಾವತಿ ಅವರ ಪತಿ ಚಂದಪ್ಪ ಗೌಡ ಅವರು ಅಸೌಖ್ಯದಿಂದ ನಿಧನರಾಗಿದ್ದು, ಇತ್ತಿಚೇಗೆ ಕುಸುಮಾವತಿಯವರು ತಮ್ಮ ಪತಿ ಚಂದಪ್ಪ ಗೌಡ ಅವರನ್ನು ‘ಸ್ಟೋ ಪಾಯ್ಸನ್’ನಿಂದ ಕೊಲ್ಲಲಾಗಿದೆ ಎಂದು ಕೆಲವು ಯೂಟ್ಯೂಬ್ ಚಾನೆಲ್‌ಗಳಿಗೆ ಸುಳ್ಳು ಮತ್ತು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ತಮ್ಮ ಮಗಳ ಸಾವಿನಲ್ಲಿ ಹೆಸರಿಸಿದ್ದ ವ್ಯಕ್ತಿಗಳನ್ನು ಮತ್ತು ಧರ್ಮಸ್ಥಳದ ಇತರರನ್ನು ಆಧಾರರಹಿತ ಹೇಳಿಕೆಗಳೊಂದಿಗೆ ಪರೋಕ್ಷವಾಗಿ ಜೋಡಿಸಲು ಪ್ರಯತ್ನಿಸಿದರು’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ತಾನು ಎಸ್ ಐಟಿ ಗೆ ದೂರು ನೀಡಿದ್ದು, ಅದನ್ನು ಸ್ವೀಕರಿಸಿದ್ದಾರೆ ಎಂದು ತಿಳಿಸಿದ್ದಾರೆ.

Related posts

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya
error: Content is protected !!