23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಸಿ.ಕೆ ಚಂದ್ರ ಅವರು ಸೌಜನ್ಯ ಅವರ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ಇಂದು ದೂರು ನೀಡಿದ್ದಾರೆ.


ಕುಸುಮಾವತಿ ಅವರ ಪತಿ ಚಂದಪ್ಪ ಗೌಡ ಅವರು ಅಸೌಖ್ಯದಿಂದ ನಿಧನರಾಗಿದ್ದು, ಇತ್ತಿಚೇಗೆ ಕುಸುಮಾವತಿಯವರು ತಮ್ಮ ಪತಿ ಚಂದಪ್ಪ ಗೌಡ ಅವರನ್ನು ‘ಸ್ಟೋ ಪಾಯ್ಸನ್’ನಿಂದ ಕೊಲ್ಲಲಾಗಿದೆ ಎಂದು ಕೆಲವು ಯೂಟ್ಯೂಬ್ ಚಾನೆಲ್‌ಗಳಿಗೆ ಸುಳ್ಳು ಮತ್ತು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ತಮ್ಮ ಮಗಳ ಸಾವಿನಲ್ಲಿ ಹೆಸರಿಸಿದ್ದ ವ್ಯಕ್ತಿಗಳನ್ನು ಮತ್ತು ಧರ್ಮಸ್ಥಳದ ಇತರರನ್ನು ಆಧಾರರಹಿತ ಹೇಳಿಕೆಗಳೊಂದಿಗೆ ಪರೋಕ್ಷವಾಗಿ ಜೋಡಿಸಲು ಪ್ರಯತ್ನಿಸಿದರು’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ತಾನು ಎಸ್ ಐಟಿ ಗೆ ದೂರು ನೀಡಿದ್ದು, ಅದನ್ನು ಸ್ವೀಕರಿಸಿದ್ದಾರೆ ಎಂದು ತಿಳಿಸಿದ್ದಾರೆ.

Related posts

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!