23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

ಬೆಳ್ತಂಗಡಿ: ಕಾನೂನು ಬಾಹಿರವಾಗಿ ತೆಂಕಕಾರಂದೂರು ಗ್ರಾಮದ ಅಂಗನವಾಡಿ ಕಟ್ಟೆ ಎಂಬಲ್ಲಿ ಮರಳನ್ನು ತೆಗೆದು ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ್ದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ಸೆ.20 ರಂದು ರೌಂಡ್ ನಲ್ಲಿದ್ದ ವೇಳೆ ತೆಂಕ ಕಾರಂದೂರು ಗ್ರಾಮದ ಅಂಗನವಾಡಿ ಕಟ್ಟೆಯ ಬಳಿ ಸರಕಾರಿ ಜಾಗದಲ್ಲಿ ಸುಮಾರು ಒಂದುವರೆ ಯೂನಿಟ್ ನಷ್ಟು ಮರಳನ್ನು ಶೇಖರಿಸಿಟ್ಟಿರುವುದು ಕಂಡು ಬಂದಿದೆ. ಪರಿಶೀಲನೆ ನಡೆಸಿದಾಗ ಇದು ಅಕ್ರಮವಾಗಿ ಶೇಖರಿಸಿರುವ ಮರಳು ಆಗಿದೆ ಎಂಬುದು ತಿಳಿದು ಬಂದಿದ್ದು ಈ ಹಿನ್ನಲೆಯಲ್ಲಿ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya
error: Content is protected !!