September 6, 2026
ಅಪರಾಧ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

ಬೆಳ್ತಂಗಡಿ: ಕಾನೂನು ಬಾಹಿರವಾಗಿ ತೆಂಕಕಾರಂದೂರು ಗ್ರಾಮದ ಅಂಗನವಾಡಿ ಕಟ್ಟೆ ಎಂಬಲ್ಲಿ ಮರಳನ್ನು ತೆಗೆದು ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ್ದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ಸೆ.20 ರಂದು ರೌಂಡ್ ನಲ್ಲಿದ್ದ ವೇಳೆ ತೆಂಕ ಕಾರಂದೂರು ಗ್ರಾಮದ ಅಂಗನವಾಡಿ ಕಟ್ಟೆಯ ಬಳಿ ಸರಕಾರಿ ಜಾಗದಲ್ಲಿ ಸುಮಾರು ಒಂದುವರೆ ಯೂನಿಟ್ ನಷ್ಟು ಮರಳನ್ನು ಶೇಖರಿಸಿಟ್ಟಿರುವುದು ಕಂಡು ಬಂದಿದೆ. ಪರಿಶೀಲನೆ ನಡೆಸಿದಾಗ ಇದು ಅಕ್ರಮವಾಗಿ ಶೇಖರಿಸಿರುವ ಮರಳು ಆಗಿದೆ ಎಂಬುದು ತಿಳಿದು ಬಂದಿದ್ದು ಈ ಹಿನ್ನಲೆಯಲ್ಲಿ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya
error: Content is protected !!