32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿತಾಲೂಕು ಸುದ್ದಿ

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

ಉಜಿರೆ: ಮಹೇಶ್ ಶೆಟ್ಟಿ ಮನೆಯಲ್ಲಿ ಎಸ್.ಐ.ಟಿ ಶೋಧದ ವೇಳೆ ಆಗಸ್ಟ್ 26 ರಂದು ಎರಡು ಮರದ ಹಿಂದು ಇರುವ ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಬೆಳ್ತಂಗಡಿ ಪೊಲೀಸರು ಸೆ.19 ರಂದು ಮನೆಗೆ ತೆರಳಿದಾಗ ತಿಮರೋಡಿ ಮಹೇಶ್ ಶೆಟ್ಟಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದರು.

ಬಳಿಕ ಪೊಲೀಸರು ಗೋಡೆಗೆ ಸೆ.21 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಅಂಟಿಸಿ ಬಂದಿದ್ದರು. ಆದ್ರೆ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸೆ.21 ರಂದು ಹಾಜರಾಗಲು ಅಸಾಧ್ಯ ಮುಂದಿನ ದಿನಗಳಲ್ಲಿ ಬರುವುದಾಗಿ ಆಪ್ತರ ಮೂಲಕ ತನಿಖಾಧಿಕಾರಿಗೆ ಮನವಿ ಪತ್ರ ನೀಡಿದ್ದರು. ವಿಚಾರಣೆಗೆ ಸೆ.21 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೆ.25 ರಂದು ತನಿಖೆಗೆ ಹಾಜರಾಗಲು ಮತ್ತೆ ನೋಟೀಸ್ ತಿಮರೋಡಿ ಮನೆಯ ಗೋಡೆಗೆ ಅಂಟಿಸಿ ಜಾರಿ ಮಾಡಿದ್ದಾರೆ.

Related posts

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya
error: Content is protected !!