September 6, 2026
Uncategorized

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಜೈ ಕನ್ನಡಮ್ಮ ಪತ್ರಿಕೆಯ ಸಂಪಾದಕರಾದ ದೇವಿಪ್ರಸಾದ್ ನೇಮಕಗೊಂಡಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರದ ಆದೇಶದನುಸಾರ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ದೇವಿಪ್ರಸಾದ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್ಲ ನೇಮಕಗೊಳಿಸಿದ್ದಾರೆ.

Related posts

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ

Suddi Udaya

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!