September 6, 2026
ಅಪರಾಧ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

ಬೆಳ್ತಂಗಡಿ: ಕಾನೂನು ಬಾಹಿರವಾಗಿ ತೆಂಕಕಾರಂದೂರು ಗ್ರಾಮದ ಅಂಗನವಾಡಿ ಕಟ್ಟೆ ಎಂಬಲ್ಲಿ ಮರಳನ್ನು ತೆಗೆದು ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ್ದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ಸೆ.20 ರಂದು ರೌಂಡ್ ನಲ್ಲಿದ್ದ ವೇಳೆ ತೆಂಕ ಕಾರಂದೂರು ಗ್ರಾಮದ ಅಂಗನವಾಡಿ ಕಟ್ಟೆಯ ಬಳಿ ಸರಕಾರಿ ಜಾಗದಲ್ಲಿ ಸುಮಾರು ಒಂದುವರೆ ಯೂನಿಟ್ ನಷ್ಟು ಮರಳನ್ನು ಶೇಖರಿಸಿಟ್ಟಿರುವುದು ಕಂಡು ಬಂದಿದೆ. ಪರಿಶೀಲನೆ ನಡೆಸಿದಾಗ ಇದು ಅಕ್ರಮವಾಗಿ ಶೇಖರಿಸಿರುವ ಮರಳು ಆಗಿದೆ ಎಂಬುದು ತಿಳಿದು ಬಂದಿದ್ದು ಈ ಹಿನ್ನಲೆಯಲ್ಲಿ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya
error: Content is protected !!