July 23, 2026
ಗ್ರಾಮಾಂತರ ಸುದ್ದಿ

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

ಬೆಳ್ತಂಗಡಿ: ಸೆ 20 ರಂದು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಕರ್ನಾಟಕ ಮುಸ್ಲಿಮ್ ಜಮಾತ್ ಗುರುವಾಯನಕೆರೆ ಸರ್ಕಲ್ ಮತ್ತು ಸರ್ಕಲ್ ವ್ಯಾಪ್ತಿಯ ಯೂನಿಟ್ ಗಳ ಸಂಯುಕ್ತ ಆಶ್ರಯದಲ್ಲಿ ಇಡೀ ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಫ(ಸ ಅ) ರವರ 1500 ನೇ ವರ್ಷದ ಜನ್ಮದಿನಾಚರಣೆಯ ಪ್ರಯುಕ್ತ ಈದ್ ಮೀಲಾದ್ ಸೌಹಾರ್ಧ ಸಂಗಮ, ಗೌರವಾರ್ಪಣೆ,ಸ್ವಲಾತ್ ಮಜ್ಲಿಸ್, ಸದಸ್ಯತ್ವ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.

ಹಾಫಿಳ್ ಮುಈನುದ್ದೀನ್ ರಝ್ವಿ ಅಲ್ ಅಮ್ಜದಿ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು. ಅಬ್ದುಲ್ ಹಮೀದ್ ಅಲ್ – ಫುರ್ಖಾನಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.
ಎಸ್.ಎಂ.ಕೋಯಾ ತಂಙಳ್ ದುವಾ ನೆರವೇರಿಸಿದರು.
ವಿವಿಧ ಕ್ಷೇತ್ರಗಳ ಗೋಪಿನಾಥ್ ನಾಯಕ್ ಚಂದ್ರಹಾಸ ಕೇದೆ, ಅಬ್ದುಲ್ ಕರೀಮ್ ಗೇರುಕಟ್ಟೆ ರವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್, ಅಶ್ರಫ್ ಎ, ಇಬ್ರಾಹಿಂ ಕಕ್ಕಿಂಜೆ ಉಪಸ್ಥಿತರಿದ್ದರು.
ಎನ್ ಎಸ್ ಉಮ್ಮರ್ ಮಾಸ್ಟರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕೊನೆಯಲ್ಲಿ ಅಬ್ಬೋನು ಮದ್ದಡ್ಕ ದನ್ಯವಾದವಿತ್ತರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!