22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿತಾಲೂಕು ಸುದ್ದಿ

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

ಉಜಿರೆ: ಮಹೇಶ್ ಶೆಟ್ಟಿ ಮನೆಯಲ್ಲಿ ಎಸ್.ಐ.ಟಿ ಶೋಧದ ವೇಳೆ ಆಗಸ್ಟ್ 26 ರಂದು ಎರಡು ಮರದ ಹಿಂದು ಇರುವ ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಬೆಳ್ತಂಗಡಿ ಪೊಲೀಸರು ಸೆ.19 ರಂದು ಮನೆಗೆ ತೆರಳಿದಾಗ ತಿಮರೋಡಿ ಮಹೇಶ್ ಶೆಟ್ಟಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದರು.

ಬಳಿಕ ಪೊಲೀಸರು ಗೋಡೆಗೆ ಸೆ.21 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಅಂಟಿಸಿ ಬಂದಿದ್ದರು. ಆದ್ರೆ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸೆ.21 ರಂದು ಹಾಜರಾಗಲು ಅಸಾಧ್ಯ ಮುಂದಿನ ದಿನಗಳಲ್ಲಿ ಬರುವುದಾಗಿ ಆಪ್ತರ ಮೂಲಕ ತನಿಖಾಧಿಕಾರಿಗೆ ಮನವಿ ಪತ್ರ ನೀಡಿದ್ದರು. ವಿಚಾರಣೆಗೆ ಸೆ.21 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೆ.25 ರಂದು ತನಿಖೆಗೆ ಹಾಜರಾಗಲು ಮತ್ತೆ ನೋಟೀಸ್ ತಿಮರೋಡಿ ಮನೆಯ ಗೋಡೆಗೆ ಅಂಟಿಸಿ ಜಾರಿ ಮಾಡಿದ್ದಾರೆ.

Related posts

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya
error: Content is protected !!