September 6, 2026
Uncategorized

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಜೈ ಕನ್ನಡಮ್ಮ ಪತ್ರಿಕೆಯ ಸಂಪಾದಕರಾದ ದೇವಿಪ್ರಸಾದ್ ನೇಮಕಗೊಂಡಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರದ ಆದೇಶದನುಸಾರ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ದೇವಿಪ್ರಸಾದ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್ಲ ನೇಮಕಗೊಳಿಸಿದ್ದಾರೆ.

Related posts

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ : ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ- ಹೊಂಡವನ್ನು ಮುಚ್ಚುವಂತೆ ಡಿ. ಜಗದೀಶ್‌ ಅವರಿಂದ ಪಟ್ಟಣ ಪಂಚಾಯತ್‌ಗೆ ಮನವಿ

Suddi Udaya
error: Content is protected !!