September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಉಜಿರೆ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಂಗಳೂರು, ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬೆಳ್ತಂಗಡಿ ವಿಭಾಗದ ಕಾರ್ಯಕಾರಿ ಸಮಿತಿಯ ಸಭೆ ಸೆ.19 ರಂದು ರಾಜ್ಯದ ಸಂಯೋಜಕ ಟಿ. ಜೆ ಮ್ಯಾಥ್ಯು ದ.ಕ ಜಿಲ್ಲಾ ಗೌರವಾಧ್ಯಕ್ಷ ಡಾ.ಗೋಪಾಲಕೃಷ್ಣ ಕಾಂಚೋಡು, ದ.ಕ ಜಿಲ್ಲಾಧ್ಯಕ್ಷ ನೊರ್ಬಟ್ ರೊಡ್ರಿಗಸ್ ಇವರುಗಳ ನೇತೃತ್ವದಲ್ಲಿ ಸೆ.19ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಜಿಲ್ಲಾ ಉಪಾಧ್ಯಕ್ಷ ರುಡಾಲ್ಫ್ ಡಿ’ಸೋಜ, ಖಜಾಂಜಿ ಚಂದಪ್ಪ ಡಿ. ಎಸ್, ಕಡಬ ತಾಲೂಕು ಅಧ್ಯಕ್ಷ ಸೆಬಾಸ್ಟಿಯಾನ್, ಕಡಬದ ನಿಕಟಪೂರ್ವ ಅಧ್ಯಕ್ಷ ಸೈಮನ್ ಟಿ.ಜಿ ಉಪಸ್ಥಿತರಿದ್ದರು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಮ್. ಜೆ ಮಣಿ, ಅಧ್ಯಕ್ಷರಾಗಿ ಎನ್.ಪಿ ತಂಗಚ್ಚನ್, ಉಪಾಧ್ಯಕ್ಷ ರವಿ ಪ್ರಸಾದ್, ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್ ಗೌಡ, ಜತೆ ಕಾರ್ಯದರ್ಶಿಯಾಗಿ ರಾಜೇಶ್, ಸಂಘಟನಾ ಕಾರ್ಯದರ್ಶಿ ಎನ್. ಸುರೇಶ್, ಖಜಾಂಜಿ ವಾಲ್ಟರ್ ಸಿಕ್ವೇರಾ, ಜತೆ ಖಜಾಂಜಿ ಪ್ರಾನ್ಸಿಸ್, ಪ್ರಧಾನ ಸಲಹೆಗಾರರಾಗಿ ಎ.ಕೆ ಶಿವನ್, ಮೋಹನ ಶೆಟ್ಟಿ ಮುದ್ದಿಗೆ, ಶಿವರಾಮ ಭಟ್, ಎಮ್.ಬಿ ಪಿಂಟೋ, ಹರೀಶ್ ರೈ, ಕಾಂತಪ್ಪ ಗೌಡ, ವೆಂಕಟರಮಣ ಶರ್ಮ, ಕೃಷ್ಣಾನಂದ ಶೆಟ್ಟಿ , ಚೇರಿಯನ್ ಟಿ ಉಜಿರೆ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya
error: Content is protected !!