25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಉಜಿರೆ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಂಗಳೂರು, ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬೆಳ್ತಂಗಡಿ ವಿಭಾಗದ ಕಾರ್ಯಕಾರಿ ಸಮಿತಿಯ ಸಭೆ ಸೆ.19 ರಂದು ರಾಜ್ಯದ ಸಂಯೋಜಕ ಟಿ. ಜೆ ಮ್ಯಾಥ್ಯು ದ.ಕ ಜಿಲ್ಲಾ ಗೌರವಾಧ್ಯಕ್ಷ ಡಾ.ಗೋಪಾಲಕೃಷ್ಣ ಕಾಂಚೋಡು, ದ.ಕ ಜಿಲ್ಲಾಧ್ಯಕ್ಷ ನೊರ್ಬಟ್ ರೊಡ್ರಿಗಸ್ ಇವರುಗಳ ನೇತೃತ್ವದಲ್ಲಿ ಸೆ.19ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಜಿಲ್ಲಾ ಉಪಾಧ್ಯಕ್ಷ ರುಡಾಲ್ಫ್ ಡಿ’ಸೋಜ, ಖಜಾಂಜಿ ಚಂದಪ್ಪ ಡಿ. ಎಸ್, ಕಡಬ ತಾಲೂಕು ಅಧ್ಯಕ್ಷ ಸೆಬಾಸ್ಟಿಯಾನ್, ಕಡಬದ ನಿಕಟಪೂರ್ವ ಅಧ್ಯಕ್ಷ ಸೈಮನ್ ಟಿ.ಜಿ ಉಪಸ್ಥಿತರಿದ್ದರು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಮ್. ಜೆ ಮಣಿ, ಅಧ್ಯಕ್ಷರಾಗಿ ಎನ್.ಪಿ ತಂಗಚ್ಚನ್, ಉಪಾಧ್ಯಕ್ಷ ರವಿ ಪ್ರಸಾದ್, ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್ ಗೌಡ, ಜತೆ ಕಾರ್ಯದರ್ಶಿಯಾಗಿ ರಾಜೇಶ್, ಸಂಘಟನಾ ಕಾರ್ಯದರ್ಶಿ ಎನ್. ಸುರೇಶ್, ಖಜಾಂಜಿ ವಾಲ್ಟರ್ ಸಿಕ್ವೇರಾ, ಜತೆ ಖಜಾಂಜಿ ಪ್ರಾನ್ಸಿಸ್, ಪ್ರಧಾನ ಸಲಹೆಗಾರರಾಗಿ ಎ.ಕೆ ಶಿವನ್, ಮೋಹನ ಶೆಟ್ಟಿ ಮುದ್ದಿಗೆ, ಶಿವರಾಮ ಭಟ್, ಎಮ್.ಬಿ ಪಿಂಟೋ, ಹರೀಶ್ ರೈ, ಕಾಂತಪ್ಪ ಗೌಡ, ವೆಂಕಟರಮಣ ಶರ್ಮ, ಕೃಷ್ಣಾನಂದ ಶೆಟ್ಟಿ , ಚೇರಿಯನ್ ಟಿ ಉಜಿರೆ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!