July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಪಾಲ್ಯ ನಿವಾಸಿ ಓಡಿ ಕೊರಗ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು,.

ಕುಲಕಸುಬು ಗುಡಿಕೈಗಾರಿಕೆಯನ್ನು ನಡೆಸಿ ಜೀವನ ನಡೆಸುತ್ತಿದ್ದ,ಇವರು ಅಪಾರ ಜನಮನ್ನಣೆ ಗಳಿಸಿದ್ದರು.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya
error: Content is protected !!