September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

ಬೆಳ್ತಂಗಡಿ : ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ, ವಸಂತ ಪಟವರ್ಧನ್ ಮುಂಡಾಜೆ, ಇವರ ತೆರೆದ ಹೃದಯದ ಶಸ್ತ್ರಚಿಕಿತ್ಸೆಯ ಸಹಾಯಧನದ ಮೊತ್ತ, ರೂ 2,00,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್ ಅವರು ವಸಂತ ಪಟವರ್ಧನ್ ರ ಮನೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್, ಮುಂಡಾಜೆ ಪಾಕ್ಸ್ ಸಿಇಒ ಪ್ರಸನ್ನ ಪರಾಂಜಪೆ ಹಾಗೂ ಸದಸ್ಯ ಗಣೇಶ ಪಟವರ್ಧನ್ ಉಪಸ್ಥಿತರಿದ್ದರು.

Related posts

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!