22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 26 ರಂದು ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಸೆ. 21ರಂದು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅನಂತೇಶ್ವರ ಫ್ರೆಂಡ್ಸ್ ಅಧ್ಯಕ್ಷ ಸಂತೋಷ್ ನಾಯ್ಕ ಕುದ್ದoಟೆ, ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ ಬಾಯ್ತರಡ್ಡ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ಮತ್ತು ಅನಂತೇಶ್ವರ ಫ್ರೆಂಡ್ಸ್ ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya
error: Content is protected !!