23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

ಬೆಳ್ತಂಗಡಿ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಇತ್ತೀಚೆಗೆ ತೆರೆ ಕಂಡ ಜನಪ್ರಿಯ ಕನ್ನಡ ಚಲನಚಿತ್ರ “ ಸು ಫ್ರಮ್ ಸೋ “ ಇದರ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು,ಮಣ್ಣಿನ ಹರಕೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಶ್ವರ ಡಾ. ಸತೀಶ್ಚಂದ್ರ ಸುರ್ಯಗುತ್ತು ಸನ್ಮಾನಿಸಿ ,ಅಭಿನಂದಿಸಿದರು.

Related posts

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya
error: Content is protected !!