22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಉಜಿರೆ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಂಗಳೂರು, ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬೆಳ್ತಂಗಡಿ ವಿಭಾಗದ ಕಾರ್ಯಕಾರಿ ಸಮಿತಿಯ ಸಭೆ ಸೆ.19 ರಂದು ರಾಜ್ಯದ ಸಂಯೋಜಕ ಟಿ. ಜೆ ಮ್ಯಾಥ್ಯು ದ.ಕ ಜಿಲ್ಲಾ ಗೌರವಾಧ್ಯಕ್ಷ ಡಾ.ಗೋಪಾಲಕೃಷ್ಣ ಕಾಂಚೋಡು, ದ.ಕ ಜಿಲ್ಲಾಧ್ಯಕ್ಷ ನೊರ್ಬಟ್ ರೊಡ್ರಿಗಸ್ ಇವರುಗಳ ನೇತೃತ್ವದಲ್ಲಿ ಸೆ.19ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಜಿಲ್ಲಾ ಉಪಾಧ್ಯಕ್ಷ ರುಡಾಲ್ಫ್ ಡಿ’ಸೋಜ, ಖಜಾಂಜಿ ಚಂದಪ್ಪ ಡಿ. ಎಸ್, ಕಡಬ ತಾಲೂಕು ಅಧ್ಯಕ್ಷ ಸೆಬಾಸ್ಟಿಯಾನ್, ಕಡಬದ ನಿಕಟಪೂರ್ವ ಅಧ್ಯಕ್ಷ ಸೈಮನ್ ಟಿ.ಜಿ ಉಪಸ್ಥಿತರಿದ್ದರು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಮ್. ಜೆ ಮಣಿ, ಅಧ್ಯಕ್ಷರಾಗಿ ಎನ್.ಪಿ ತಂಗಚ್ಚನ್, ಉಪಾಧ್ಯಕ್ಷ ರವಿ ಪ್ರಸಾದ್, ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್ ಗೌಡ, ಜತೆ ಕಾರ್ಯದರ್ಶಿಯಾಗಿ ರಾಜೇಶ್, ಸಂಘಟನಾ ಕಾರ್ಯದರ್ಶಿ ಎನ್. ಸುರೇಶ್, ಖಜಾಂಜಿ ವಾಲ್ಟರ್ ಸಿಕ್ವೇರಾ, ಜತೆ ಖಜಾಂಜಿ ಪ್ರಾನ್ಸಿಸ್, ಪ್ರಧಾನ ಸಲಹೆಗಾರರಾಗಿ ಎ.ಕೆ ಶಿವನ್, ಮೋಹನ ಶೆಟ್ಟಿ ಮುದ್ದಿಗೆ, ಶಿವರಾಮ ಭಟ್, ಎಮ್.ಬಿ ಪಿಂಟೋ, ಹರೀಶ್ ರೈ, ಕಾಂತಪ್ಪ ಗೌಡ, ವೆಂಕಟರಮಣ ಶರ್ಮ, ಕೃಷ್ಣಾನಂದ ಶೆಟ್ಟಿ , ಚೇರಿಯನ್ ಟಿ ಉಜಿರೆ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya
error: Content is protected !!