23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

ಬೆಳ್ತಂಗಡಿ: ನಮ್ಮ ಋಷಿ ಮುನಿಗಳು ಗೊತ್ರಗಳನ್ನು ನಿರ್ಧರಿಸಿದ್ದಾರೆ. ಇದಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಪ್ರತೀ ವ್ಯಕ್ತಿಯೂ ನಮ್ಮ ಋಷಿ ಮುನಿಗಳು ರೂಪಿಸಿದ ದಾರಿಯಲ್ಲಿ ಮುಂದುವರಿಯಬೇಕು. ಇದರಿಂದ ಜೀವನದಲ್ಲಿ ಸಂಸ್ಕಾರ ಆನಂದ ದೊರೆಯುತ್ತದೆ. ಮತ್ತು ಹಿರಿಯರ ನೆನಪುನೊಂದಿಗೆ ಕುಟುಂಬ ಪದ್ದತಿಯು ಬೆಳೆಯುತ್ತದೆ. ಪರಂಪರೆ ಸಂಸ್ಕ್ರತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಹಿರಿಯರು ನೀಡಿದ ಸಂಸ್ಕಾರವನ್ನು ನಮ್ಮ ಮುಂದಿನ ಪೀಳಿಗೆಗೆ ವರ್ಗಾವಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ಹಿರಿಯ ವಿದ್ವಾಂಸ ಶ್ರೀನಿಧಿ ಅಮ್ಮಣ್ನಾಯ ಕೊಕ್ಕಡ ನುಡಿದರು.


ಅಡ್ಕಾಡಿ ಶ್ರೀಕರ ರಾವ್ ಅವರ ಮನೆಯಲ್ಲಿ ನಡೆದ ವಲಯ ಶಿವಳ್ಳಿ ಸಮಾಜದ ಸಭೆಯಲ್ಲಿ ಅವರು ಉಪನ್ಯಾಸ ನೀಡಿ ಮಾರ್ಗದರ್ಶನ ನೀಡಿದ್ದರು.


ಈ ಸಂದರ್ಭದಲ್ಲಿ ಅವರಿಗೆ ಸಮಾಜದ ವತಿಯಿಂದ ಅಭಿನಂದನೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ಪುರಂದರ ರಾವ್ ವಹಿಸಿದ್ದರು.
ತಾಲೂಕು ಪ್ರತಿನಿಧಿ ಅಡ್ಕಾಡಿ ಸುಧೀರ ರಾವ್ ಸ್ವಾಗತಿಸಿದ್ದರು. ಸಭೆಯಲ್ಲಿ ಮಹಿಳಾ ಸಮಿತಿಯ ಪಧಾಧಿಕಾರಿಗಳು , ವಿವಿಧ ವಿಭಾಗದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

Related posts

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya
error: Content is protected !!