September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

ಬೆಳ್ತಂಗಡಿ : ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ, ವಸಂತ ಪಟವರ್ಧನ್ ಮುಂಡಾಜೆ, ಇವರ ತೆರೆದ ಹೃದಯದ ಶಸ್ತ್ರಚಿಕಿತ್ಸೆಯ ಸಹಾಯಧನದ ಮೊತ್ತ, ರೂ 2,00,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್ ಅವರು ವಸಂತ ಪಟವರ್ಧನ್ ರ ಮನೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್, ಮುಂಡಾಜೆ ಪಾಕ್ಸ್ ಸಿಇಒ ಪ್ರಸನ್ನ ಪರಾಂಜಪೆ ಹಾಗೂ ಸದಸ್ಯ ಗಣೇಶ ಪಟವರ್ಧನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ನಿಯೋಗದಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ: ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya
error: Content is protected !!