25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಾಟವು ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ವಾಣಿ ಪದವಿಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಕಾರವಾರದಲ್ಲಿ ನಡೆಯುವ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.

Related posts

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya
error: Content is protected !!