26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

ಬೆಳ್ತಂಗಡಿ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಇತ್ತೀಚೆಗೆ ತೆರೆ ಕಂಡ ಜನಪ್ರಿಯ ಕನ್ನಡ ಚಲನಚಿತ್ರ “ ಸು ಫ್ರಮ್ ಸೋ “ ಇದರ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು,ಮಣ್ಣಿನ ಹರಕೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಶ್ವರ ಡಾ. ಸತೀಶ್ಚಂದ್ರ ಸುರ್ಯಗುತ್ತು ಸನ್ಮಾನಿಸಿ ,ಅಭಿನಂದಿಸಿದರು.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya
error: Content is protected !!