23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಉಜಿರೆ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಂಗಳೂರು, ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬೆಳ್ತಂಗಡಿ ವಿಭಾಗದ ಕಾರ್ಯಕಾರಿ ಸಮಿತಿಯ ಸಭೆ ಸೆ.19 ರಂದು ರಾಜ್ಯದ ಸಂಯೋಜಕ ಟಿ. ಜೆ ಮ್ಯಾಥ್ಯು ದ.ಕ ಜಿಲ್ಲಾ ಗೌರವಾಧ್ಯಕ್ಷ ಡಾ.ಗೋಪಾಲಕೃಷ್ಣ ಕಾಂಚೋಡು, ದ.ಕ ಜಿಲ್ಲಾಧ್ಯಕ್ಷ ನೊರ್ಬಟ್ ರೊಡ್ರಿಗಸ್ ಇವರುಗಳ ನೇತೃತ್ವದಲ್ಲಿ ಸೆ.19ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಜಿಲ್ಲಾ ಉಪಾಧ್ಯಕ್ಷ ರುಡಾಲ್ಫ್ ಡಿ’ಸೋಜ, ಖಜಾಂಜಿ ಚಂದಪ್ಪ ಡಿ. ಎಸ್, ಕಡಬ ತಾಲೂಕು ಅಧ್ಯಕ್ಷ ಸೆಬಾಸ್ಟಿಯಾನ್, ಕಡಬದ ನಿಕಟಪೂರ್ವ ಅಧ್ಯಕ್ಷ ಸೈಮನ್ ಟಿ.ಜಿ ಉಪಸ್ಥಿತರಿದ್ದರು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಮ್. ಜೆ ಮಣಿ, ಅಧ್ಯಕ್ಷರಾಗಿ ಎನ್.ಪಿ ತಂಗಚ್ಚನ್, ಉಪಾಧ್ಯಕ್ಷ ರವಿ ಪ್ರಸಾದ್, ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್ ಗೌಡ, ಜತೆ ಕಾರ್ಯದರ್ಶಿಯಾಗಿ ರಾಜೇಶ್, ಸಂಘಟನಾ ಕಾರ್ಯದರ್ಶಿ ಎನ್. ಸುರೇಶ್, ಖಜಾಂಜಿ ವಾಲ್ಟರ್ ಸಿಕ್ವೇರಾ, ಜತೆ ಖಜಾಂಜಿ ಪ್ರಾನ್ಸಿಸ್, ಪ್ರಧಾನ ಸಲಹೆಗಾರರಾಗಿ ಎ.ಕೆ ಶಿವನ್, ಮೋಹನ ಶೆಟ್ಟಿ ಮುದ್ದಿಗೆ, ಶಿವರಾಮ ಭಟ್, ಎಮ್.ಬಿ ಪಿಂಟೋ, ಹರೀಶ್ ರೈ, ಕಾಂತಪ್ಪ ಗೌಡ, ವೆಂಕಟರಮಣ ಶರ್ಮ, ಕೃಷ್ಣಾನಂದ ಶೆಟ್ಟಿ , ಚೇರಿಯನ್ ಟಿ ಉಜಿರೆ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya
error: Content is protected !!