September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಉಜಿರೆ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಂಗಳೂರು, ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬೆಳ್ತಂಗಡಿ ವಿಭಾಗದ ಕಾರ್ಯಕಾರಿ ಸಮಿತಿಯ ಸಭೆ ಸೆ.19 ರಂದು ರಾಜ್ಯದ ಸಂಯೋಜಕ ಟಿ. ಜೆ ಮ್ಯಾಥ್ಯು ದ.ಕ ಜಿಲ್ಲಾ ಗೌರವಾಧ್ಯಕ್ಷ ಡಾ.ಗೋಪಾಲಕೃಷ್ಣ ಕಾಂಚೋಡು, ದ.ಕ ಜಿಲ್ಲಾಧ್ಯಕ್ಷ ನೊರ್ಬಟ್ ರೊಡ್ರಿಗಸ್ ಇವರುಗಳ ನೇತೃತ್ವದಲ್ಲಿ ಸೆ.19ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಜಿಲ್ಲಾ ಉಪಾಧ್ಯಕ್ಷ ರುಡಾಲ್ಫ್ ಡಿ’ಸೋಜ, ಖಜಾಂಜಿ ಚಂದಪ್ಪ ಡಿ. ಎಸ್, ಕಡಬ ತಾಲೂಕು ಅಧ್ಯಕ್ಷ ಸೆಬಾಸ್ಟಿಯಾನ್, ಕಡಬದ ನಿಕಟಪೂರ್ವ ಅಧ್ಯಕ್ಷ ಸೈಮನ್ ಟಿ.ಜಿ ಉಪಸ್ಥಿತರಿದ್ದರು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಮ್. ಜೆ ಮಣಿ, ಅಧ್ಯಕ್ಷರಾಗಿ ಎನ್.ಪಿ ತಂಗಚ್ಚನ್, ಉಪಾಧ್ಯಕ್ಷ ರವಿ ಪ್ರಸಾದ್, ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್ ಗೌಡ, ಜತೆ ಕಾರ್ಯದರ್ಶಿಯಾಗಿ ರಾಜೇಶ್, ಸಂಘಟನಾ ಕಾರ್ಯದರ್ಶಿ ಎನ್. ಸುರೇಶ್, ಖಜಾಂಜಿ ವಾಲ್ಟರ್ ಸಿಕ್ವೇರಾ, ಜತೆ ಖಜಾಂಜಿ ಪ್ರಾನ್ಸಿಸ್, ಪ್ರಧಾನ ಸಲಹೆಗಾರರಾಗಿ ಎ.ಕೆ ಶಿವನ್, ಮೋಹನ ಶೆಟ್ಟಿ ಮುದ್ದಿಗೆ, ಶಿವರಾಮ ಭಟ್, ಎಮ್.ಬಿ ಪಿಂಟೋ, ಹರೀಶ್ ರೈ, ಕಾಂತಪ್ಪ ಗೌಡ, ವೆಂಕಟರಮಣ ಶರ್ಮ, ಕೃಷ್ಣಾನಂದ ಶೆಟ್ಟಿ , ಚೇರಿಯನ್ ಟಿ ಉಜಿರೆ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಚೌಪಲ್ ಕಾರ್ಯಕ್ರಮಕ್ಕೆ ಬೆಳ್ತಂಗಡಿಯಲ್ಲಿ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya
error: Content is protected !!