23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಉಜಿರೆ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಂಗಳೂರು, ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬೆಳ್ತಂಗಡಿ ವಿಭಾಗದ ಕಾರ್ಯಕಾರಿ ಸಮಿತಿಯ ಸಭೆ ಸೆ.19 ರಂದು ರಾಜ್ಯದ ಸಂಯೋಜಕ ಟಿ. ಜೆ ಮ್ಯಾಥ್ಯು ದ.ಕ ಜಿಲ್ಲಾ ಗೌರವಾಧ್ಯಕ್ಷ ಡಾ.ಗೋಪಾಲಕೃಷ್ಣ ಕಾಂಚೋಡು, ದ.ಕ ಜಿಲ್ಲಾಧ್ಯಕ್ಷ ನೊರ್ಬಟ್ ರೊಡ್ರಿಗಸ್ ಇವರುಗಳ ನೇತೃತ್ವದಲ್ಲಿ ಸೆ.19ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಜಿಲ್ಲಾ ಉಪಾಧ್ಯಕ್ಷ ರುಡಾಲ್ಫ್ ಡಿ’ಸೋಜ, ಖಜಾಂಜಿ ಚಂದಪ್ಪ ಡಿ. ಎಸ್, ಕಡಬ ತಾಲೂಕು ಅಧ್ಯಕ್ಷ ಸೆಬಾಸ್ಟಿಯಾನ್, ಕಡಬದ ನಿಕಟಪೂರ್ವ ಅಧ್ಯಕ್ಷ ಸೈಮನ್ ಟಿ.ಜಿ ಉಪಸ್ಥಿತರಿದ್ದರು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಮ್. ಜೆ ಮಣಿ, ಅಧ್ಯಕ್ಷರಾಗಿ ಎನ್.ಪಿ ತಂಗಚ್ಚನ್, ಉಪಾಧ್ಯಕ್ಷ ರವಿ ಪ್ರಸಾದ್, ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್ ಗೌಡ, ಜತೆ ಕಾರ್ಯದರ್ಶಿಯಾಗಿ ರಾಜೇಶ್, ಸಂಘಟನಾ ಕಾರ್ಯದರ್ಶಿ ಎನ್. ಸುರೇಶ್, ಖಜಾಂಜಿ ವಾಲ್ಟರ್ ಸಿಕ್ವೇರಾ, ಜತೆ ಖಜಾಂಜಿ ಪ್ರಾನ್ಸಿಸ್, ಪ್ರಧಾನ ಸಲಹೆಗಾರರಾಗಿ ಎ.ಕೆ ಶಿವನ್, ಮೋಹನ ಶೆಟ್ಟಿ ಮುದ್ದಿಗೆ, ಶಿವರಾಮ ಭಟ್, ಎಮ್.ಬಿ ಪಿಂಟೋ, ಹರೀಶ್ ರೈ, ಕಾಂತಪ್ಪ ಗೌಡ, ವೆಂಕಟರಮಣ ಶರ್ಮ, ಕೃಷ್ಣಾನಂದ ಶೆಟ್ಟಿ , ಚೇರಿಯನ್ ಟಿ ಉಜಿರೆ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya
error: Content is protected !!