23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

ಬೆಳ್ತಂಗಡಿ: ನಮ್ಮ ಋಷಿ ಮುನಿಗಳು ಗೊತ್ರಗಳನ್ನು ನಿರ್ಧರಿಸಿದ್ದಾರೆ. ಇದಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಪ್ರತೀ ವ್ಯಕ್ತಿಯೂ ನಮ್ಮ ಋಷಿ ಮುನಿಗಳು ರೂಪಿಸಿದ ದಾರಿಯಲ್ಲಿ ಮುಂದುವರಿಯಬೇಕು. ಇದರಿಂದ ಜೀವನದಲ್ಲಿ ಸಂಸ್ಕಾರ ಆನಂದ ದೊರೆಯುತ್ತದೆ. ಮತ್ತು ಹಿರಿಯರ ನೆನಪುನೊಂದಿಗೆ ಕುಟುಂಬ ಪದ್ದತಿಯು ಬೆಳೆಯುತ್ತದೆ. ಪರಂಪರೆ ಸಂಸ್ಕ್ರತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಹಿರಿಯರು ನೀಡಿದ ಸಂಸ್ಕಾರವನ್ನು ನಮ್ಮ ಮುಂದಿನ ಪೀಳಿಗೆಗೆ ವರ್ಗಾವಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ಹಿರಿಯ ವಿದ್ವಾಂಸ ಶ್ರೀನಿಧಿ ಅಮ್ಮಣ್ನಾಯ ಕೊಕ್ಕಡ ನುಡಿದರು.


ಅಡ್ಕಾಡಿ ಶ್ರೀಕರ ರಾವ್ ಅವರ ಮನೆಯಲ್ಲಿ ನಡೆದ ವಲಯ ಶಿವಳ್ಳಿ ಸಮಾಜದ ಸಭೆಯಲ್ಲಿ ಅವರು ಉಪನ್ಯಾಸ ನೀಡಿ ಮಾರ್ಗದರ್ಶನ ನೀಡಿದ್ದರು.


ಈ ಸಂದರ್ಭದಲ್ಲಿ ಅವರಿಗೆ ಸಮಾಜದ ವತಿಯಿಂದ ಅಭಿನಂದನೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ಪುರಂದರ ರಾವ್ ವಹಿಸಿದ್ದರು.
ತಾಲೂಕು ಪ್ರತಿನಿಧಿ ಅಡ್ಕಾಡಿ ಸುಧೀರ ರಾವ್ ಸ್ವಾಗತಿಸಿದ್ದರು. ಸಭೆಯಲ್ಲಿ ಮಹಿಳಾ ಸಮಿತಿಯ ಪಧಾಧಿಕಾರಿಗಳು , ವಿವಿಧ ವಿಭಾಗದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

Related posts

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya
error: Content is protected !!