23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಪಾಲ್ಯ ನಿವಾಸಿ ಓಡಿ ಕೊರಗ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು,.

ಕುಲಕಸುಬು ಗುಡಿಕೈಗಾರಿಕೆಯನ್ನು ನಡೆಸಿ ಜೀವನ ನಡೆಸುತ್ತಿದ್ದ,ಇವರು ಅಪಾರ ಜನಮನ್ನಣೆ ಗಳಿಸಿದ್ದರು.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya
error: Content is protected !!