23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

ಉಜಿರೆ: ಉಜಿರೆ ಹಳೆಪೇಟೆಯಲ್ಲಿ ಇಂದು(ಸೆ. 22) ಸುರಿದ ಭಾರಿ ಮಳೆಗೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತು ಹೊಳೆಯಂತದ ಘಟನೆ ನಡೆದಿದೆ.

ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ ಕೆಲವು ದಿನಗಳಿಂದ ಇದೇ ಅವಸ್ಥೆ ಉಂಟಾಗುತ್ತಿದೆ.

Related posts

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya
error: Content is protected !!