32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 26 ರಂದು ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಸೆ. 21ರಂದು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅನಂತೇಶ್ವರ ಫ್ರೆಂಡ್ಸ್ ಅಧ್ಯಕ್ಷ ಸಂತೋಷ್ ನಾಯ್ಕ ಕುದ್ದoಟೆ, ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ ಬಾಯ್ತರಡ್ಡ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ಮತ್ತು ಅನಂತೇಶ್ವರ ಫ್ರೆಂಡ್ಸ್ ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
error: Content is protected !!