25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಯಲ್ಲಿ ಕಬ್, ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ದ್ವಿತೀಯ ಚರಣ/ ಗರಿ/ ಸೋಪಾನ ಪರೀಕ್ಷೆ ಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯಲ್ಲಿ ನಡೆಯಿತು.

ಸುಮಾರು 420 ಕಬ್, ಬುಲ್ ಬುಲ್ಸ್, ಸ್ಕೌಟ್ಸ್ ಗೈಡ್ಸ್ ವಿಧ್ಯಾರ್ಥಿಗಳು ಕಾರ್ಯಕ್ರಮ ದಲ್ಲಿ ಭಾಗವಹಿಸಿರುತ್ತಾರೆ. ಸ್ಥಳೀಯ ಸಂಸ್ದೆಯ ಕಾರ್ಯದರ್ಶಿ ಪ್ರಮೀಳಾ ಕಾರ್ಯಕ್ರಮವನ್ನು ಸಂಘಟಿಸಿದರು. ಪರೀಕ್ಷಾ ಶಿಬಿರದಲ್ಲಿ ಸಂತ ತೆರೇಸಾ ವಿನ್ಸೆಂಟ್ ಸಿಕ್ವೇರಾ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಪ್ರಮೀಳಾ ಎನ್, ಗೀತಾ, ನಯನ, ಸೌಮ್ಯ, ಸೈಂಟ್ ಮೇರಿಸ್ ಶಾಲೆಯ ಸಂಧ್ಯಾ, ಸುದರ್ಶನ್ ಕೆ, ಎಸ್ ಡಿಎಂ (ಸಿ ಬಿ ಎಸ್ ಸಿ )ಉಜಿರೆಯ ಗೀತಾ, ನಯನ, ಮಾಲಿನಿ, ರವಿನ ಪಿರೇರ, ಸಂಗೀತ ದೇಸಾಯಿ, ಸವಿತಾ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ರಾಜ್ಯ ಪಠ್ಯಕ್ರಮ) ಉಜಿರೆ ಯ ನಿರೀಕ್ಷಾ ಡಿಪಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳದ ಹೇಮಾವತಿ ಜೈನ್, ಸೌಮ್ಯ ಎಂ, ದೀಕ್ಷಾ ಎಂ, ಜ್ಯೋತಿ ಲಕ್ಷ್ಮಿ ಎ ವಿ, ವಾಣಿ ವಿದ್ಯಾ ಸಂಸ್ಥೆಯ ಸುಮಾಲತಾ ಎ, ನಮಿತಾ, ಸುದೀಪ್ ಡಿ, ಕೊಕ್ಕಡ ಸರಕಾರಿ ಪ್ರೌಢಶಾಲೆಯ ನೇತ್ರಾವತಿ ಭಾಗಿಯಾದರು.

Related posts

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya
error: Content is protected !!