September 6, 2026
Uncategorized

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

ಬೆಳ್ತಂಗಡಿ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಇತ್ತೀಚೆಗೆ ತೆರೆ ಕಂಡ ಜನಪ್ರಿಯ ಕನ್ನಡ ಚಲನಚಿತ್ರ “ ಸು ಫ್ರಮ್ ಸೋ “ ಇದರ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು,ಮಣ್ಣಿನ ಹರಕೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಶ್ವರ ಡಾ. ಸತೀಶ್ಚಂದ್ರ ಸುರ್ಯಗುತ್ತು ಸನ್ಮಾನಿಸಿ ,ಅಭಿನಂದಿಸಿದರು.

Related posts

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya
error: Content is protected !!