July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ಕಾನೂನು ಸುವ್ಯವಸ್ಥೆ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕವಾಗಿದ್ದಾರೆ.

ಈ ಹಿಂದೆ ಕಡಬ ಠಾಣೆಯಲ್ಲಿ ಪಿಎಸ್ಐ ಯಾಗಿ ಕರ್ತವ್ಯ ನಿರ್ವಹಿಸಿ ಸೆ.19ರಂದು ವೇಣೂರು ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಶ್ರೀಶೈಲ್ ಡಿ ಮುರುಗೋಡ್ ರವರು ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ನೇಮಕಗೊಂಡಿರುತ್ತಾರೆ.

Related posts

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!