23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ಕಾನೂನು ಸುವ್ಯವಸ್ಥೆ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕವಾಗಿದ್ದಾರೆ.

ಈ ಹಿಂದೆ ಕಡಬ ಠಾಣೆಯಲ್ಲಿ ಪಿಎಸ್ಐ ಯಾಗಿ ಕರ್ತವ್ಯ ನಿರ್ವಹಿಸಿ ಸೆ.19ರಂದು ವೇಣೂರು ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಶ್ರೀಶೈಲ್ ಡಿ ಮುರುಗೋಡ್ ರವರು ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ನೇಮಕಗೊಂಡಿರುತ್ತಾರೆ.

Related posts

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ

Suddi Udaya
error: Content is protected !!