September 6, 2026
ಚಿತ್ರ ವರದಿ

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

ಬೆಳ್ತಂಗಡಿ : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಸೆಂಟರ್ ಮತ್ತು ಎಸ್ ಡಿ ಎಂ ಐಟಿ ಉಜಿರೆ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆ ಸಹಯೋಗದಲ್ಲಿ ಇಂಜಿನಿಯರ್ಸ್ ಡೇ – 2025 ಕಾರ್ಯಕ್ರಮ ಆಯೋಜಿಸಲಾಯಿತು.

ಬೆಳ್ತಂಗಡಿಯಿಂದ ಎಸ್ ಡಿ ಎಂ ಐಟಿ ವರೆಗೆ ಮೋಟಾರ್ ರ್ಯಾಲಿ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.ಎಸ್ ಡಿ ಎಂ ಐಟಿ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಅತಿಥಿಗಳಿಂದ ದೀಪ ಪ್ರಜ್ವಲನ ಹಾಗೂ ವಿಶ್ವೇಶರಯರಿಗೆ ಪುಷ್ಪಾರ್ಚನೆ ನೆರವೇರಿತು.

ಸ್ವಾಗತ ಭಾಷಣವನ್ನು Er. ತೃಪ್ತಿ ರತನ್ (HOD, SDM ಪಾಲಿಟೆಕ್ನಿಕ್) ಮಾಡಿದರು.ಎಮಿನೆಂಟ್ ಇಂಜಿನಿಯರ್ 2025 ಗೌರವವನ್ನು Er. ಆನಂದ ಭಟ್ ಮತ್ತು Er. ವಿಜಯ ವಿಷ್ಣು ಮಯ್ಯ ಟಿ. ಅವರಿಗೆ ನೀಡಲಾಯಿತು. SDMIT ಮತ್ತು SDM ಪಾಲಿಟೆಕ್ನಿಕ್‌ನ ಶ್ರೇಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೂ ಸನ್ಮಾನ ನೀಡಲಾಯಿತು.

ಪ್ರಾಂಶುಪಾಲರ ಸಂದೇಶದ ನಂತರ Er. ಜಗದೀಶ್ ಪ್ರಸಾದ್ ಎನ್. (ಅಧ್ಯಕ್ಷರು, ACCE[I] ಬೆಳ್ತಂಗಡಿ ಕೇಂದ್ರ) KPCEA 2024 ಕುರಿತ ಮಾಹಿತಿ ಹಂಚಿದರು. ಕಾರ್ಯಕ್ರಮದ ನಿರೂಪಣೆ Dr. ರವೀಶ್ ಪಡುಮಲೆ (HOD, SDM IT, ಉಜಿರೆ) ನಡೆಸಿದರು.

ಕೊನೆಯಲ್ಲಿ Er. ಕೇಶವ್ ವಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸೆಂಟರ್‌ನ ಅನೇಕ ಇಂಜಿನಿಯರ್‌ಗಳು, SDM ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ ರವರಿಗೆ ಸನ್ಮಾನ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya
error: Content is protected !!