25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಪುದುವೆಟ್ಟು : ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟ ಪುದುವೆಟ್ಟು ಇದರ 2024-2025 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಸೆ. 22 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕಮಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾಶ್ರೀ , ಒಕ್ಕೂಟದ ಪದಾಧಿಕಾರಿಗಳು, ಒಕ್ಕೂಟದ ಸಿಬ್ಬಂದಿಗಳು , ಸದಸ್ಯರು ಉಪಸ್ಥಿತರಿದ್ದರು. ಶ್ರೀಮತಿ ಸರೋಜ ಇವರ ಗಣೇಶ ಸ್ತುತಿ ಯೊಂದಿಗೆ ಮಹಾ ಸಭೆಯು ಪ್ರಾರಂಭಗೊಂಡಿತು. ಶ್ರೀಮತಿ ಸರಿತಾ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪ್ರಸ್ತಾವಿಕ ಭಾಷಣ ಮಾಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.


ಗ್ರಾಮ ಪಂಚಾಯತ್ಅಧ್ಯಕ್ಷ ಪೂರ್ಣಕ್ಷ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಶ್ರೀಮತಿ ಮನುಶ್ರೀ ಒಕ್ಕೂಟದ ಕಾರ್ಯದರ್ಶಿ ಇವರು ವಾರ್ಷಿಕ ವರದಿಯನ್ನು ಮಂಡಿಸಿದರು. . BRP-PRI ಶ್ರೀಮತಿ ಶ್ರೀಕಲಾ ಇವರು VPRP ಬಗ್ಗೆ ಸವಿಸ್ತಾರ ವಾಗಿ ಮಾಹಿತಿ ನೀಡಿದರು ನಂತರ ಪಶು ಸಖಿ ವಾರ್ಷಿಕ ಜಮಾ ಖರ್ಚಿನ ಮಂಡನೆ ಮಾಡಿದರು. ವಲಯ ಮೇಲ್ವಿಚಾರಕರು ಸಂಜೀವಿನಿಯ ಧ್ಯೇಯ ಉದ್ದೇಶ ಗಳ ಬಗ್ಗೆ ಸವಿಸ್ತಾಸಾರ ವಾಗಿ ಮಾತನಾಡಿದರು.BRP-PRI ಶ್ರೀ ಕಲಾ ಇವರು ಮಾದಕ ಮುಕ್ತ ಕರ್ನಾಟಕ ಇದರ ಪ್ರತಿಜ್ಞಾವಿಧಿಯನ್ನು ವಾಚಿಸಿದರು. ವಲಯ ಮೇಲ್ವಿಚಾರಕರು ಲಿಂಗತ್ವ ಆಧಾರಿತ ದೌರ್ಜನ್ಯ ಬಗ್ಗೆ ಮಾಹಿತಿ ನೀಡಿದರು. ಹರಿಣಾಕ್ಷಿ ಧನ್ಯವಾದವಿತ್ತರು.

Related posts

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!