25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ:ನನ್ನ ತಪ್ಪಿಲ್ಲ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ.

ಕೋರ್ಟ್ ನಲ್ಲಿ ಚಿನ್ನಯ್ಯ ಈ ಪ್ರಕರಣದಲ್ಲಿ ನನ್ನ ತಪ್ಪಿಲ್ಲ ನನಗೆ ಹೇಳಿ ಮಾಡಿಸಿದ್ದಾಗಿ ಕಣ್ಣೀರು ಹಾಕಿದ್ದಾನೆ. ಬಳಿಕ ಪ್ರಕರಣದ ಬಗ್ಗೆ ವಿವರವಾಗಿ ನ್ಯಾಯಾಲಧೀಶರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾ ವಿಜಯೇಂದ್ರ ಹೆಚ್.ಟಿ ಮುಂದೆ ಹೇಳಿಕೆ ನೀಡಿ ಸಂಜೆ 6:30 ಗಂಟೆಗೆ ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.ಇವತ್ತು ಚಿನ್ನಯ್ಯನ ಸಂಪೂರ್ಣ ಹೇಳಿಕೆ ಮುಗಿದಿಲ್ಲ ಮತ್ತೆ ಸೆ.25 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲಿದ್ದಾರೆ ನ್ಯಾಯಾಧೀಶರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರಿಗೆ ಶಿಷ್ಯಂದಿರಿಂದ ಬೀಳ್ಕೊಡುಗೆ- ಸನ್ಮಾನ

Suddi Udaya
error: Content is protected !!