ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

ಗುರುವಾಯನಕೆರೆ: ಭಾರತೀಯ ಶಿಕ್ಷಣ ಪ್ರಶಸ್ತಿ 2025 ಪುರಸ್ಕೃತರಾದ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ರವರಿಗೆ ಗುರುವಾಯನಕೆರೆ ಪೇಟೆಯ ವರ್ತಕರಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಹರೀಶ್ ಕುಮಾರ್, ತಿಲಕ್ ರಾಜ್, ಪ್ರಶಾಂತ್ ಸಾಲ್ಯಾನ್, ಅಭಿಲಾಷ್, ಸುದೀಪ್, ಉಮರಬ್ಬ, ಅಯೂಬ್, ವಿಠಲ್ ಆಚಾರ್ಯ, ಶ್ರೇಯಾ ಸಾಲ್ಯಾನ್, ಅಮೃತ ಎಸ್ ಕೋಟ್ಯಾನ್, ಪವಿತ್ರ ಸಿ. ಇಡ್ಯಾ ಉಪಸ್ಥಿತರಿದ್ದರು.

Related posts

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!