September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ವಿ.ಪ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆ.22 ರಂದು ನಡೆಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಂಚಾಲಕ ಪ್ರಕಾಶ್ ಪಿ.ಎಸ್. ಅವರು ದೀಪೋಜ್ವಲನೆ ನಡೆಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಶಾಸಕರಾದ ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು, ಬಿಜೆಪಿ ತಾಲೂಕು ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಇತರ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು. ಶಾಸಕರು ಪ್ರತೀ ಸೋಮವಾರ ತಮ್ಮ ಮಂಗಳೂರು ಕಚೇರಿಯಲ್ಲಿ ಸಾರ್ವಜನಿಕರಿಗೆ ನೇರ ಸಂಪರ್ಕಕ್ಕೆ ಸಿಗಲಿದ್ದಾರೆ .

Related posts

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya
error: Content is protected !!