July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ವಿ.ಪ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆ.22 ರಂದು ನಡೆಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಂಚಾಲಕ ಪ್ರಕಾಶ್ ಪಿ.ಎಸ್. ಅವರು ದೀಪೋಜ್ವಲನೆ ನಡೆಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಶಾಸಕರಾದ ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು, ಬಿಜೆಪಿ ತಾಲೂಕು ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಇತರ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು. ಶಾಸಕರು ಪ್ರತೀ ಸೋಮವಾರ ತಮ್ಮ ಮಂಗಳೂರು ಕಚೇರಿಯಲ್ಲಿ ಸಾರ್ವಜನಿಕರಿಗೆ ನೇರ ಸಂಪರ್ಕಕ್ಕೆ ಸಿಗಲಿದ್ದಾರೆ .

Related posts

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya
error: Content is protected !!