25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

ಬೆಳ್ತಂಗಡಿ: ಮುಗ್ಗಗುತ್ತಿನ ಮನೆಯಲ್ಲಿ ತೆನೆ ತುಂಬಿಸುವುದರ ಮುಖಾಂತರ ನವರಾತ್ರಿ ಪೂಜೆಯನ್ನು ಸೆ.22 ರಂದು ಆರಂಭಿಸಲಾಯಿತು.

ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ, ಅಧ್ಯಕ್ಷ ಹರೀಶ್ ಕುಮಾರ್, ಶ್ರೀಮತಿ ಶಾರದಾ ಕೃಷ್ಣ, ಡಾ. ರಾಜಾರಾಮ್, ದಿನೇಶ್ ಪಿದಮ್ ಮಲೆ, ಮುಂತಾದವರು ಹಾಜರಿದ್ದು ಪ್ರಶಾಂತ ಶಾಂತಿ, ಪ್ರಶಾಂತ ಪೂಜಾರಿ ಕಂಡೆತ್ಯಾರು , ಕೀರ್ತಿ ಬಂಗೇರ ಮುಂತಾದವರು ಪೂಜಾ ವಿಧಿ ವಿಧಾನದಲ್ಲಿ ಸಹಕರಿಸಿದರು.

Related posts

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
error: Content is protected !!