23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

ಬೆಳ್ತಂಗಡಿ: ಮುಗ್ಗಗುತ್ತಿನ ಮನೆಯಲ್ಲಿ ತೆನೆ ತುಂಬಿಸುವುದರ ಮುಖಾಂತರ ನವರಾತ್ರಿ ಪೂಜೆಯನ್ನು ಸೆ.22 ರಂದು ಆರಂಭಿಸಲಾಯಿತು.

ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ, ಅಧ್ಯಕ್ಷ ಹರೀಶ್ ಕುಮಾರ್, ಶ್ರೀಮತಿ ಶಾರದಾ ಕೃಷ್ಣ, ಡಾ. ರಾಜಾರಾಮ್, ದಿನೇಶ್ ಪಿದಮ್ ಮಲೆ, ಮುಂತಾದವರು ಹಾಜರಿದ್ದು ಪ್ರಶಾಂತ ಶಾಂತಿ, ಪ್ರಶಾಂತ ಪೂಜಾರಿ ಕಂಡೆತ್ಯಾರು , ಕೀರ್ತಿ ಬಂಗೇರ ಮುಂತಾದವರು ಪೂಜಾ ವಿಧಿ ವಿಧಾನದಲ್ಲಿ ಸಹಕರಿಸಿದರು.

Related posts

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya
error: Content is protected !!