26.7 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (ಆರ್. ಸಿ.ಸಿ) ಇದರ ಕಲ್ಮಂಜ, ಮುಂಡಾಜೆ, ಕಕ್ಕಿಂಜೆ ಹಾಗೂ ನೆರಿಯ ಘಟಕಗಳ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ್ ನಲ್ಲಿ ನಡೆಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು ಅಧ್ಯಕ್ಷತೆಯಲ್ಲಿ ಆರ್. ಸಿ.ಸಿ ಕಲ್ಮಂಜ ಘಟಕದ ಅಧ್ಯಕ್ಷರಾಗಿ ನಾಗೇಶ್ ಕಲ್ಮಂಜ, ಕಾರ್ಯದರ್ಶಿಯಾಗಿ ದಿನೇಶ ಗೌಡ ಬನದ ಬೈಲು ಮತ್ತು ಕೋಶಾಧಿಕಾರಿಯಾಗಿ ಡಿ ಜಯಂತ್ ರಾವ್ ಆಯ್ಕೆಯಾದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya
error: Content is protected !!