22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

ನಿಡ್ಲೆ: ಇಲ್ಲಿಯ ಬರೆಂಗಾಯದ ಅಗ್ರಿಲೀಫ್ ಸಂಸ್ಥೆಯಲ್ಲಿ ಆರಕ್ಷಕ ಠಾಣೆ, ಧರ್ಮಸ್ಥಳ ಇವರ ಸಹಯೋಗದಲ್ಲಿ ಸಂಸ್ಥೆಯ ಉದ್ಯೋಗಿಗಳಿಗಾಗಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳ ಆರಕ್ಷಕ ಠಾಣೆಯ ಪಿ.ಎಸ್.ಐ ಸಮರ್ಥ್ ಗಾಣಿಗೇರ್ ಸೈಬರ್ ಅಪರಾಧಗಳ ವಿಧ ಹಾಗೂ ದುಷ್ಪರಿಣಾಮಗಳು, ಮಾದಕ ವ್ಯಸನಗಳಿಂದಾಗುವ ತೊಂದರೆಗಳ ಕುರಿತು ಸವಿವರವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಧರ್ಮಸ್ಥಳ ಆರಕ್ಷಕ ಠಾಣೆಯ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ರಾಜೇಶ್‌ರವರು ಭಾಗವಹಿಸಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya
error: Content is protected !!